ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…