ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.