ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …