News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

25

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.