ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…