News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

27

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…