ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಈಗಾಗಲೇ ಏರ್ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್ಟೆಲ್ ಕಥೆಯನ್ನು ಮುಗಿಸಲಿದೆ.
ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .