ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಈಗಾಗಲೇ ಏರ್ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್ಟೆಲ್ ಕಥೆಯನ್ನು ಮುಗಿಸಲಿದೆ.
ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…