News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

542

ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಜಿಯೋ ಆಂಡ್ರಾಯ್ಡ್ ಫೋನ್ ಸಂಫೂರ್ಣ ಉಚಿತ:-

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಏರ್‌ಟೆಲ್ ಕಥೆ ಮುಗಿತು:-

ಈಗಾಗಲೇ ಏರ್‌ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್‌ಟೆಲ್ ಕಥೆಯನ್ನು ಮುಗಿಸಲಿದೆ.

ಹೊಸ ಸಹಾಯ:-

ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಹೊಸ ವರ್ಷಕ್ಕೆ ಗಿಫ್ಟ್:-

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಜಿಯೋ ಏಕಸ್ವಾಮ್ಯತೆ:-

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…