ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….