News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

373

ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ವೃಷಭ:-

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

 

ಮಿಥುನ:

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

 

ಕಟಕ :-

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

 

 

 ಸಿಂಹ:

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಕನ್ಯಾ :-

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ತುಲಾ:

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ವೃಶ್ಚಿಕ :-

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫ‌ಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

 

 

ಧನಸ್ಸು:

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ಮಕರ :-

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫ‌ಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

 

ಕುಂಭ:-

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

 

ಮೀನ:-

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…