ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…