News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

376

ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ವೃಷಭ:-

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

 

ಮಿಥುನ:

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

 

ಕಟಕ :-

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

 

 

 ಸಿಂಹ:

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಕನ್ಯಾ :-

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ತುಲಾ:

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ವೃಶ್ಚಿಕ :-

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫ‌ಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

 

 

ಧನಸ್ಸು:

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ಮಕರ :-

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫ‌ಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

 

ಕುಂಭ:-

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

 

ಮೀನ:-

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…