ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…