ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…