ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…