ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….