News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1472

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…