ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….