News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1472

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…