ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ