ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…