ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.