ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…