ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…