ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…