ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.
ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.
ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.
ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.
ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.
ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.
ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು
ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ
ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.
ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.
ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.
ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.