ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…