ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

407

ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ವೃಷಭ:-

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಮಿಥುನ:

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

 ಸಿಂಹ:

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ  ನಿರ್ಧಾರವನ್ನು  ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಕನ್ಯಾ :-

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ತುಲಾ:

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ವೃಶ್ಚಿಕ :-

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಧನಸ್ಸು:

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮಕರ :-

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್‍ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಕುಂಭ:-

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ಮೀನ:-

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.