ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.