News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

1075

‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್‌ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್‌ಟೆನ್ಶನ್‌, ಟೈಪ್‌2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್‌ ಕಾಲೇಜ್‌ ಆಫ್‌ ಲಂಡನ್‌ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್‌ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ಗಳು ಬಂದಿವೆ. ಅದರಂತೆ ಡಯಾಬಿಟೀಸ್‌ನಿಂದಾಗಿ 280100 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್‌ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್‌‌ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್‌‌ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್‌ ಕ್ಯಾನ್ಸರ್‌, ಬ್ರೆಸ್ಟ್‌ ಕ್ಯಾನ್ಸರ್‌‌, ಕೊಲೊರೆಕ್ಟಲ್‌ ಕ್ಯಾನ್ಸರ್‌, ಎಂಡೊಮೆಟ್ರಿಯಲ್‌ ಕ್ಯಾನ್ಸರ್‌ ಉಂಟಾಗುತ್ತದೆ.

ಪ್ರಮುಖ ಕಾರಣಗಳು:-

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…