ಆರೋಗ್ಯ

ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

1073

‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್‌ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್‌ಟೆನ್ಶನ್‌, ಟೈಪ್‌2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್‌ ಕಾಲೇಜ್‌ ಆಫ್‌ ಲಂಡನ್‌ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್‌ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ಗಳು ಬಂದಿವೆ. ಅದರಂತೆ ಡಯಾಬಿಟೀಸ್‌ನಿಂದಾಗಿ 280100 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್‌ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್‌‌ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್‌‌ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್‌ ಕ್ಯಾನ್ಸರ್‌, ಬ್ರೆಸ್ಟ್‌ ಕ್ಯಾನ್ಸರ್‌‌, ಕೊಲೊರೆಕ್ಟಲ್‌ ಕ್ಯಾನ್ಸರ್‌, ಎಂಡೊಮೆಟ್ರಿಯಲ್‌ ಕ್ಯಾನ್ಸರ್‌ ಉಂಟಾಗುತ್ತದೆ.

ಪ್ರಮುಖ ಕಾರಣಗಳು:-

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…