ಆರೋಗ್ಯ

ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

1073

‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್‌ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್‌ಟೆನ್ಶನ್‌, ಟೈಪ್‌2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್‌ ಕಾಲೇಜ್‌ ಆಫ್‌ ಲಂಡನ್‌ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್‌ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ಗಳು ಬಂದಿವೆ. ಅದರಂತೆ ಡಯಾಬಿಟೀಸ್‌ನಿಂದಾಗಿ 280100 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್‌ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್‌‌ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್‌‌ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್‌ ಕ್ಯಾನ್ಸರ್‌, ಬ್ರೆಸ್ಟ್‌ ಕ್ಯಾನ್ಸರ್‌‌, ಕೊಲೊರೆಕ್ಟಲ್‌ ಕ್ಯಾನ್ಸರ್‌, ಎಂಡೊಮೆಟ್ರಿಯಲ್‌ ಕ್ಯಾನ್ಸರ್‌ ಉಂಟಾಗುತ್ತದೆ.

ಪ್ರಮುಖ ಕಾರಣಗಳು:-

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….