ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್ಟೆನ್ಶನ್, ಟೈಪ್2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ಗಳು ಬಂದಿವೆ. ಅದರಂತೆ ಡಯಾಬಿಟೀಸ್ನಿಂದಾಗಿ 280100 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್ ಉಂಟಾಗುತ್ತದೆ.

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.