ಜೀವನಶೈಲಿ

ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

137

ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ  ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’

4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…