ಜೀವನಶೈಲಿ

ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

136

ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ  ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’

4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…