ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ