ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ.

ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ..

ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ ಕಳೆದಿದ್ದರು. ಹಾಗಾಗಿ ನಾನು ಯಾವಾಗ ಸತ್ತರೂ ಸರಿಯೇ.. ಮಧ್ಯಾಹ್ನದ ದಾಸೋಹವನ್ನು ಮಕ್ಕಳು ಸ್ವೀಕರಿಸಿದ ನಂತರವಷ್ಟೇ ವಿಷಯ ತಿಳಿಸಬೇಕು ಎಂದಿದ್ದರಂತೆ..

ಅದಕ್ಕಾಗಿಯೇ ಸ್ವಾಮಿಗಳು 11.44 ಕ್ಕೆ ನಿಧನರಾಗಿದ್ದರೂ ಕೂಡ ಮಧ್ಯಾಹ್ನದ ವರೆಗೆ ವಿಷಯ ತಿಳಿಸಲಿಲ್ಲ.. ಮಧ್ಯಾಹ್ನದ ದಾಸೋಹವನ್ನು ಮಕ್ಕಳು ಸ್ವೀಕರಿಸಿದ ಬಳಿಕವಷ್ಟೇ ಸ್ವಾಮಿಗಳು ಶಿವೈಕ್ಯರಾದ ವಿಷಯವನ್ನು ತಿಳಿಸಿದ್ದಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…