ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…