ಸುದ್ದಿ

ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

26

ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ.

ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಯುವ ಆವೇಗದ  ಚೇತನ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಭರಾಟೆ ಕಥೆಯನ್ನ ರೋರಿಂಗ್ ಸ್ಟಾರ್ ಶ್ರೀಮುರಳಿಯವರಿಗೆ ತಕ್ಕಂತೆಯೇ ಬರೆದಿದ್ದರೆ,ಅದಕ್ಕೆ ತಕ್ಕ ದೃಶ್ಯ ರೂಪವನ್ನೂ ನೀಡಿದ್ದಾರೆ. ಅದರ ಖದರ್ ಏನೆಂಬುದು  ಈಗಾಗಲೇ ಟೀಸರ್ ಮುಖಾಂತರ  ಪ್ರೇಕ್ಷಕರನ್ನು ಮನರಂಜಿಸಿದೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ಡೈಲಾಗ್ ಟ್ರೇಲರ್ ಅಂತೂ ಲಕ್ಷ ಲಕ್ಷ ವೀಕ್ಷಣೆ ಪಡೆಯೋದರೊಂದಿಗೆ ಭರಾಟೆ ಕ್ರೇಜ್ ಮತ್ತಷ್ಟು ಹೆಚ್ಚಿಕೊಂಡಿದೆ.ಅಷ್ಟಕ್ಕೂ ಸುಪ್ರೀತ್ ನಿರ್ಮಾಣ ಮಾಡಿರೋ ಈ ಚಿತ್ರ ಪ್ರೇಕ್ಷಕರನ್ನು ಆವರಿಸಿಕೊಂಡು ಸಾಗಿ ಬಂದಿರೋದೇ ಇಂಥಾ ಕ್ರಿಯೇಟಿವಿಟಿಯಿಂದ ಕೂಡಿದ ಕೆಲಸ ಕಾರ್ಯಗಳಿಂದ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ದೇಶ-ವಿದೇಶ

    ಇತಿಹಾಸ ನಿರ್ಮಿಸಿದ ಇಸ್ರೋ…..

    ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…