ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…