ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಅದರಲ್ಲೂ ಸುದೀಪ್ ರವರ ಒಂದು ಹೇರ್ ಸ್ಟೈಲ್ ಈಗಾಗಲೇ ಮೋಡಿ ಮಾಡಿದ್ದು ಅಭಿಮಾನಿಗಳನೇಕರು ಅದನ್ನು ಅನುಕರಿಸಲಾರಂಬಿಸಾರಿದ್ದಾರೆ.
ಇದೀಗ ಅಂತದ್ದೇ ಒಂದು ಹೇರ್ ಸ್ಟೈಲ್ ಬಾಲಿವುಡನಲ್ಲೂ ಕಂಡುಬಂದಿದೆ. ಇಲ್ಲಿ ಓದಿರಿ :-ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ ಶಾಕ್ ಆಗ್ತೀರಾ !!!
ಅಷ್ಟಕ್ಕೂ “ದಿ ವಿಲನ್” ಚಿತ್ರದ ಸುದೀಪ್ ಕೇಶವಿನ್ನ್ಯಾಸವನ್ನೇ ಹೋಲುವಂತ ಹೇರ್ ಸ್ಟೈಲ್ ಮಾಡಿಸಿಕೊಂದಿರುವುದು ಬೇರಾರು ಅಲ್ಲ, ಬಾಲಿವುಡ್ ನ ಖ್ಯಾತ ನಟ ” ಸಂಜಯ್ ದತ್ “ ಇವರು ನಟಿಸುತ್ತಿರುವ “ಸಾಹೇಬ್ ಬಿವಿ & ಗ್ಯಾಂಗ್ ಸ್ಟಾರ್” ಆಗಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರಕ್ಕಾಗಿ ಸಂಜಯ್ಗೆ ವಿಭಿನ್ನ ಲುಕ್ ನೀಡುವ ಸಲುವಾಗಿ ವಿಶೇಷವಾದ ಕೇಶವಿನ್ಯಾಸ ಮಾಡಲಾಗಿದೆ.
ಸುದೀಪ್ ಹೇರ್ ಸ್ಟೈಲ್ ಸಂಜಯ್ ದತ್ ರವರಿಗೆ ಸ್ಫೂರ್ತಿ ಆಗಿರುವುದು ಸುದೀಪ್ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…