ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ. ಅವರ ಆಚಾರದಂತೆ ಆ ಕಾರ್ಯಕ್ರಮ ಮಾಡುತ್ತಾರೆ. ಇನ್ನು ಹಿಂದೂ ಧರ್ಮದಲ್ಲಾದರೆ ಸತ್ತ ವ್ಯಕ್ತಿಗಳನ್ನು ದಹನ ಮಾಡುತ್ತಾರೆ.

ಬದುಕಿದ್ದಾಗ ಮನುಷ್ಯ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಷ್ಟೋ ಇಷ್ಟೋ ಪಾಪಗಳನ್ನು ಮಾಡಿರುತ್ತಾನೆ ಅಲ್ಲವೇ. ಇನ್ನು ಕೆಲವರು ನಿರಂತರ ಪಾಪಗಳನ್ನು ಮಾಡುತ್ತಿರುತ್ತಾರೆ. ಆದರೆ ಯಾರಾದರೂ ಮೃತಪಟ್ಟರೆ ಹಿಂದೂ ಧರ್ಮದಲ್ಲಿ ಮಾತ್ರ ಅವರನ್ನು ಆಚಾರದ ಪ್ರಕಾರ ದಹನ ಮಾಡುತ್ತಾರೆ. ಆ ರೀತಿ ಅಗ್ನಿಯಲ್ಲಿ ಹಾಕಿ ದಹನ ಮಾಡುವುದರಿಂದ ಆತನಿಗೆ ಇರುವ ಮರುಜನ್ಮದಲ್ಲಾದರೂ ಆತ ಪಾಪಗಳನ್ನು ಮಾಡದಂತೆ ಪರಿಶುದ್ಧನಾಗಿ ಬದುಕುತ್ತಾನಂತೆ.

ಸತ್ತ ವ್ಯಕ್ತಿಯ ದೇಹವನ್ನು ಆತ್ಮ ಹಾಗೆಯೇ ಅಂಟಿಸಿಕೊಂಡು ಇರುತ್ತದೆ. ಆತ್ಮ ಆ ದೇಹವನ್ನು ಬಿಡಬೇಕೆಂದರೆ ಅದನ್ನು ದಹನ ಮಾಡಬೇಕು. ಆ ರೀತಿ ಮಾಡಿದರೆ ದೇಹದಿಂದ ಆತ್ಮ ಬಿಟ್ಟು ಬೇರೊಂದು ದೇಹವನ್ನು ನೋಡಿಕೊಳ್ಳುತ್ತದೆ. ದಹನ ಮಾಡದಷ್ಟು ಹೊತ್ತು ಆತ್ಮ ಅದೇ ರೀತಿ ಅಲೆದಾಡುತ್ತಾ ಇರುತ್ತದಂತೆ.

ಆದಕಾರಣ ದಹಿಸುತ್ತಾರೆ. ಇನ್ನು ಯಾರನ್ನು ದಹಿಸಿದರೂ ನೀರಿನ ಪ್ರವಾಹ ಇರುವ ನದಿ, ಕೆರೆಗಳ ಬಳಿ ಆ ಕೆಲಸ ಮಾಡುತ್ತಾರೆ. ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂದು ನಂಬುತ್ತಾರೆ.ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ದಹನ ಮಾಡಿದ ಬಳಿಕ ಬೂದಿಯನ್ನು ನೀರಿನಲ್ಲಿ ಬಿಡಲಾಗುತ್ತದೆ.

ಈ ರೀತಿ ಮಾಡುವುದರಿಂದ ಆತ್ಮ ಪಂಚಭೂತಗಳಲ್ಲಿ ಬೆರೆಯುತ್ತದೆ. ಆ ಬಳಿಕ 13ನೇ ದಿನ ಪಿಂಡ ಪ್ರದಾನ ಮಾಡಲಾಗುತ್ತದೆ. ಇದರಿಂದ ಆತ್ಮಕ್ಕೆ ವಿಮುಕ್ತಿ ದೊರಕಿ ಇನ್ನೊಂದು ದೇಹದಲ್ಲಿ ಸೇರುತ್ತದೆ. ಈ ಒಟ್ಟಾರೆ ಪ್ರಕ್ರಿಯನ್ನು ಹಿಂದೂಗಳು ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…