News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

288

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.