ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…