News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

288

ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್‌ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್‌ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.

ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್‌ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್‍ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್‌ಗೆ ಹೇಳುತ್ತಿದ್ದಾರೆ.

ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…