ಆಧ್ಯಾತ್ಮ

ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

4413

ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ.  ಹಿಂದೂ ಧರ್ಮದ ಪ್ರಕಾರ  ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು  ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.

ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?

ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ.       ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.

ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ