ಆಧ್ಯಾತ್ಮ

ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

4413

ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ.  ಹಿಂದೂ ಧರ್ಮದ ಪ್ರಕಾರ  ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು  ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.

ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?

ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ.       ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.

ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…