ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

422

ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…