ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…